Blog

ಸಮಾಜಸೇವೆ ಹೆಸರಲ್ಲಿ ಆಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ – ಬೆಳ್ತಂಗಡಿಯ ಜಲೀಲ್ ಬಾಬಾ ನಾಪತ್ತೆ

ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂಪಾಯಿ ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಿ ಒಟ್ಟು ನಾಲ್ಕು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತ್ತೋರ್ವ ಬೆಳ್ತಂಗಡಿಯ ಸಮಾಜಸೇವಾಕನ ಹೆಸರಲ್ಲಿ ಡ್ರಗ್ಸ್ ಪೆಡ್ಲಿಂಗ್ ದಂಧೆ ನಡೆಸುತ್ತಿದ್ದ ಆಂಬುಲೆನ್ಸ್ ಚಾಲಕ ಜಲೀಲ್ @ ಬಾಬಾ(42) ಎಂಬಾತ ಮೊಬೈಲ್ ಸ್ವಿಚ್ಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದು ಬಂಧನಕ್ಕಾಗಿ ಸಿಸಿಬಿ ಪೊಲೀಸರು ಬಲೆ ಬಿಸಿದ್ದಾರೆ. ಪ್ರಕರಣದ ವಿವರ : ಮಂಗಳೂರು ನಗರ ಸಿಸಿಬಿ ಪೊಲೀಸರು ಕುಳಾಯಿಗುಡ್ಡೆ…

ಬೋಂಬೆ ಮಾರೋನು…

ಬೊಂಬೆ ಮಾರೋನ ಹತ್ತಿರ ಎಲ್ಲಾ ರೀತಿಯ ಬಗೆಬಗೆಯ ಬೊಂಬೆ ಇರುತ್ತೆ ಅಳುವ ಬೊಂಬೆ, ನಗುವ ಬೊಂಬೆ, ಮುನಿಸಿನ ಬೊಂಬೆ, ನೊಂದ ಬೊಂಬೆ, ಚಿಂತೆಯ ಬೊಂಬೆ, ವಾತ್ಸಲ್ಯದ ಬೊಂಬೆ, ವಿನಯದ ಬೊಂಬೆ, ವಿಷಾದದ ಬೊಂಬೆ… ಹೀಗೆ ಇನ್ನೂ ತರತರಹದ ಬೊಂಬೆ ಅವನ ಹತ್ತಿರ ಮಾರಾಟಕ್ಕೆ ಅಂತ ಇರುತ್ತೆ ಆದರೆ ಅವೆಲ್ಲ ಜೀವವಿಲ್ಲದ ಬೊಂಬೆ… ಬೀದಿ ಬೀದಿ ಅಲೆದು ಬೊಂಬೆ ಮಾರೋನ ಹೆಗಲ ಮೇಲೆ ನೂರು ಕನಸು, ಭರವಸೆಯ ಹೊತ್ತವನು ಅವನ ಬಳಿ ಇರೋ ಎಲ್ಲಾ ಬೊಂಬೆಗಳು ನಿರ್ಜೀವವಾದವು ಆದರೆ…

ಹಿರಿಯ ಕೃಷಿಕ ನಾರಾಯಣ ಗೌಡ ಬಜಿಲ ನಿಧನ

ಕನ್ಯಾಡಿ || : ಕಲ್ಮಂಜ ಗ್ರಾಮದ ಬಜಿಲ ನಿವಾಸಿ ಕೃಷಿಕರಾಗಿದ್ದ ನಾರಾಯಣ ಗೌಡ ಬಜಿಲ (85ವ) ಬಜಿಲ ಇವರು ಅಲ್ಪ ಕಾಲದ ಅಸೌಖ್ಯದಿಂದ ಜು. 24ರಂದು ನಿಧನರಾದರು. ಮೃತರು ಪತ್ನಿ ಡೀಕಮ್ಮ, ಮಕ್ಕಳಾದ ಜಯಾನಂದ ಗೌಡ, ಪ್ರಭಾಕರ ಗೌಡ, ಲೋಕೇಶ್ ಗೌಡ, ಗಣೇಶ್ ಗೌಡ, ಹಾಗೂ ಸೊಸೆಯಂದಿರು, ಮೊಮ್ಮಕ್ಕಳು ಮತ್ತು ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ.

ಉತ್ತರ ಕರ್ನಾಟಕದ ಸಂತೆಯ ಮಜಾ …

ವರ್ಷಗಳು ಕಳೆದು ಊರಿನ ವಾತಾವರಣದಲ್ಲಿ ಬದಲಾದರೂ, ನಮ್ಮೂರ ಉದ್ದರಿ ಗಿರಾಕಿಗಳ ಸಂತೆ ಮಾತ್ರ ನಿರಂತರವಾಗಿದೆ. ಶುಕ್ರವಾರಕೊಮ್ಮೆ ಊರಂಗಳದ ಬಳಿ ಜನ ಜಂಗುಳಿಯ ನಡುವೆ ನಡೆವ ಸಂತೆಯ ವಾತಾವರಣ ಇಂದಿಗೂ ಬದಲಾಗಿಲ್ಲ. ವ್ಯಾಪಾರಕರ ಚತುರತೆ, ಗ್ರಾಹಕರ ವಿನಂಮ್ರತೆ, ಅಲ್ಲದೆ ಊರ ಜನ ಮತ್ತು ವ್ಯಾಪಾರಕರ ನಡುವಿನ ಅವಿನಾಭಾವ ಸಂಬಂಧಗಳ ಬೆಸುಗೆಯು ಕೋಳಿ ಜಗಳಗಳಿಂದ ಹದಗೆಡದೆ ಇರುವುದು ನಮ್ಮೂರ ಸಂತೆಯ ಸಂತಸದ ಸಂಗತಿ. ವರ್ಷಗಳು ಉರುಳಿದ ಬಳಿಕ, ಬಾಲ್ಯದಲ್ಲಿ ಅಮ್ಮನೊಟ್ಟಿಗೆ ಸಂತೆಗೆ ಹೋದವನು, ಇಂದು ಅಮ್ಮನ ಕೆಲಸದ ಬಿಡುವಿಗಾಗಿ ಒಂಟಿಯಾಗಿ…

ಪರಿಶಿಷ್ಟ ಜಾತಿ/ಪಂಗಡಗಳ ವಿಶೇಷ ಗ್ರಾಮಸಭೆ ಬೆನ್ನಲ್ಲೇ ಸ್ಥಳಕ್ಕೆ ಬಂದ ಅಧಿಕಾರಿಗಳ ದಂಡು – ನಡುಗುಡ್ಡೆ ಕಾಲುಸಂಕ ಪ್ರದೇಶ ಹಾಗೂ ರಸ್ತೆ ವಂಚಿತ ಬಜಕ್ರೆಸಾಲು ಪ್ರದೇಶದಲ್ಲಿ ಸಮಸ್ಯೆಗಳ ಪರಿಶೀಲನೆ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ/ ಪಂಗಡಗಳ ವಿಶೇಷ ಗ್ರಾಮಸಭೆಯಲ್ಲಿ ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಪ್ರದೇಶದ ಕಾಲುಸಂಕದ ವಿಚಾರ ವ್ಯಾಪಕ ಚರ್ಚೆ ಆಕ್ರೋಶಕ್ಕೆ ಕಾರಣವಾಗಿತ್ತು. ಬಜಕ್ರೆಸಾಲು ಪ್ರದೇಶದ 8-10 ಪರಿಶಿಷ್ಟ ಜಾತಿ ಕುಟುಂಬಗಳು ರಸ್ತೆ ವಂಚಿತಗೊಂಡಿರುವ ಬಗ್ಗೆಯೂ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಜು.24ರಂದು ಈ ಪ್ರದೇಶಕ್ಕೆ ಅಧಿಕಾರಿಗಳ ದಂಡೇ ದೌಡಾಯಿಸಿದೆ. ಗ್ರಾಮಸಭೆಯಲ್ಲಿ ಗ್ರಾಮಸ್ಥ ಶೇಖರ್ ಲಾಯಿಲ ಕಾಲುಸಂಕದಲ್ಲಿ ಶಾಲಾ ಮಕ್ಕಳು ನಡೆದಾಡುವ ಪೋಟೋ, ಹಾಗೂ ಮೂರು ವರ್ಷಗಳ ಹಿಂದೆ ಆಯಿಲ…

ಆ.1ರಂದು ಧರ್ಮಸ್ಥಳದಲ್ಲಿ “ಜ್ಞಾನ ಚಂದನ” ಮತ್ತು ”ಜ್ಞಾನ ನಂದನ” ಕೃತಿಗಳ ಬಿಡುಗಡೆ ಸಮಾರಂಭ

ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ಪ್ರಸಕ್ತ ಶೈಕ್ಷಣಿಕವರ್ಷಕ್ಕಾಗಿ ಪ್ರಕಟಿಸಲಾದ “ಜ್ಞಾನ ಚಂದನ” ಮತ್ತು “ಜ್ಞಾನ ನಂದನ” ಕೃತಿಗಳನ್ನು ಆಗಸ್ಟ್ 1 ರಂದು ಶನಿವಾರ ಪೂರ್ವಾಹ್ನ 11 ಗಂಟೆಗೆ ಧರ್ಮಸ್ಥಳದಲ್ಲಿ ಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಹಾಗೂ ಅಂಕಣ ಬರಹಗಾರರಾದ ದೀಪಾ ಹಿರೇಗುತ್ತಿ ಬಿಡುಗಡೆಗೊಳಿಸುವರು ಎಂದು ಶಾಂತಿವನ ಟ್ರಸ್ಟಿನ ಕಾರ್ಯದರ್ಶಿ ಜಗನ್ನಾಥ್ ಹಾಗೂ ಯೋಗ ನಿರ್ದೇಶಕ ಡಾ. ಶಶಿಕಾಂತ ಜೈನ್ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯಮಟ್ಟದ ಅಂಚೆ-ಕುಂಚ…

ಕುತ್ಲೂರು ಶಾಲಾ ವಠಾರದಲ್ಲಿ ಹಣ್ಣುಗಳ ಉದ್ಯಾನ : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಭರವಸೆ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಗ್ರಾಮದಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮೂಡಬಿದ್ರೆ ಉಪವಿಭಾಗದ ಅರಣ್ಯ ಇಲಾಖೆ ಹಾಗೂ ಶಾಲೆಯ ವನಸಿರಿ ಪರಿಸರ ಸಂಘದ ಆಶ್ರಯದಲ್ಲಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮವನ್ನು ಅರಣ್ಯಇಲಾಖೆಯ ಮೂಡಬಿದ್ರೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಉದ್ಘಾಟಿಸಿ ಶುಭ ಹಾರೈಸಿದರು. ಅರಣ್ಯ ಇಲಾಖೆ ವತಿಯಿಂದ ಶಾಲಾ ಆವರಣದಲ್ಲಿ ಹಣ್ಣುಗಳ ಉದ್ಯಾನ ನಿರ್ಮಿಸಿಕೊಡುವುದಾಗಿ ಅವರು ಭರವಸೆ ನೀಡಿದರು. ಶಾಲಾ ವಠಾರದಲ್ಲಿ ಗಿಡನೆಟ್ಟು ಉತ್ತಮ ರೀತಿಯಲ್ಲಿ ಬೆಳೆಸುವ ಪ್ರತಿ ವಿದ್ಯಾರ್ಥಿಗೆ ತಲಾ ಇನ್ನೂರು ರೂ.…

ನಿಜ ಬದುಕಿನ ಹೀರೋಗಳು..!!

ಹಗಲು-ರಾತ್ರಿ, ಚಳಿ,ಮಳೆ-ಗಾಳಿಯೆಂದು ಲೆಕ್ಕಿಸದೆ ಪ್ರತಿದಿನ ಮೌನವಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಾ ಕತ್ತಲೆ ಒಳಗೆ ಬೆಳಕನ್ನು ನೀಡುವುದಕ್ಕೆ ಪ್ರಯತ್ನ ಪಡುವ ಕರೆಂಟ್ ಮ್ಯಾನ್ ಗಳನ್ನು ನಿಜ ಬದುಕಿನ ಹೀರೋಗಳು ಅಂತ ಕರೆದರೆ ಖಂಡಿತ ತಪ್ಪಾಗುವುದಿಲ್ಲ. ಅವರ ಬದುಕನ್ನು ಸ್ಮರಿಸುವುದಕ್ಕೆ ನಾವು ಪ್ರತಿದಿನ ಅವರಿಗೆ ಶಾಪ ಹಾಕುವ ಭರದಲ್ಲಿ ಮರೆತೇ ಹೋಗಿದ್ದೇವೆ ಅಲ್ಲವೇ..? ಹವಾಮಾನದಲ್ಲಿ ಅದೇನೇ ಬದಲಾವಣೆ ಇದ್ದರೂ ಕಂಬದ ಮೇಲೆ ಏರಿ ಕಟಿಂಗ್ ಪ್ಲೇಯರ್ ಹಿಡಿದು, ತಂತಿಯ ಸುರುಳಿಯ ಕೈಯಲ್ಲಿ ಹೊತ್ತು ಲೈನ್ ದುರಸ್ತಿಯನ್ನು ಸರಿ ಮಾಡುವ ಬರದಲ್ಲಿ…

ಶಿಬಾಜೆಯಲ್ಲಿ ರಾತ್ರಿ ವೇಳೆ ಮನೆಗೆ ನುಗ್ಗಿ ಹಣ ತೆಗೆದು ಜೀವ ಬೆದರಿಕೆ – ಇಬ್ಬರ ವಿರುದ್ಧ ಪ್ರಕರಣ ದಾಖಲು

ಶಿಬಾಜೆ: ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅರಂಪಾದೆ ಎಂಬಲ್ಲಿ ರಾತ್ರಿ ವೇಳೆ ಮನೆಗೆ ನುಗ್ಗಿ ಹಣ ತೆಗೆದುಕೊಂಡು, ಜೀವ ಬೆದರಿಕೆ ಹಾಕಿದ ಆರೋಪದಡಿ ಇಬ್ಬರು ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅರಂಪಾದೆ ನಿವಾಸಿ ಎಲಿಯಮ್ಮ ತೋಮಸ್ (60ವ) ರವರ ಮಾಹಿತಿಯಂತೆ ಜುಲೈ 10 ರಂದು ರಾತ್ರಿ ಸುಮಾರು 9.50 ಗಂಟೆಗೆ ಆರೋಪಿಗಳಾದ ಮನೋಜ್ ಎನ್. ಕೆ. ಹಾಗೂ ತುಂಬತಾಜೆಯ ರಾಜು ಅವರು KA-01-MU-2405 ಸಂಖ್ಯೆಯ ಕಾರಿನಲ್ಲಿ ದೂರುದಾರರ ಮನೆ…

ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಬೆಳ್ತಂಗಡಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ಪ್ರತಿಭಟನೆ

ಬೆಳ್ತಂಗಡಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ನಡೆದ ಲಾಠಿ ಚಾರ್ಜ್ ಹಾಗೂ ರಾಹುಲ್ ಗಾಂಧಿಯವರ ಬಂಧನದ ವಿರುದ್ಧ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಜು.23ರಂದು ಬೆಳ್ತಂಗಡಿ ಮೂರು ಮಾರ್ಗದ ಬಳಿ ರಸ್ತೆ ತಡೆ ಪ್ರತಿಭಟನೆ ನಡೆಯಿತು. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ಅವರು “NEET ಪ್ರಶ್ನೆ ಪತ್ರಿಕೆ ಸೋರಿಕೆ ಕೃತ್ಯವು ಅಕ್ಷಮ್ಯ ಅಪರಾಧವಾಗಿದೆ. ದೆಹಲಿಯಲ್ಲಿ ನ್ಯಾಯ ಕೇಳಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಆರ್.ಎಸ್.ಎಸ್.…

Something went wrong. Please refresh the page and/or try again.


Follow My Blog

Get new content delivered directly to your inbox.